ಮುಸ್ಲಿಂ ಧರ್ಮಗುರು ಮೌಲಾನಾ ಮುಖ್ತಾರ ಅಹ್ಮದ ಮುಲ್ಲಾ, ರೆವರೆಂಡ್ ಡ್ಯಾನಿಯಲ್ ಹೊನ್ನನಾಯ್ಕರ, ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಎಂ.ಎಂ. ಗೌಡರ, ಮಹೇಂದ್ರ ಸಿಂಘಿ, ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಇಮ್ರಾನ್ ಯಲಿಗಾರ, ಮೋಹನ್ ಹಿರೇಮನಿ, ಕೆಸಿಸಿ ಬ್ಯಾಂಕ್ ಅಧ್ಯಕ್ಷ ಬಾಪುಗೌಡ ಪಾಟೀಲ, ವಸಂತ ಲದ್ವಾ, ಶಾಂತವ್ವ ಗುಜ್ಜಳ, ಬಲವಂತ ಗುಂಡಮಿ, ನವೀದ ಮುಲ್ಲಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.