<p><strong>ಹುಬ್ಬಳ್ಳಿ:</strong> ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಖಚಿತ ಪಡಿಸಿದ್ದಾರೆ.</p>.<p>‘ಉಸಿರಾಟದ ತೊಂದರೆಯಿಂದ ಪಾಟೀಲ ಪುಟ್ಟಪ್ಪ ಅವರು 10 ದಿನಗಳ ಹಿಂದೆ ಕಿಮ್ಸ್ ಗೆ ದಾಖಲಾಗಿದ್ದರು. ತಜ್ಞ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ’ ಎಂದರು.</p>.<p>ಮೆದುಳಿನ ನರದಲ್ಲಿ ರಕ್ತ ಸರಾಗವಾಗಿ ಹರಿಯದೆ ಹೆಪ್ಪುಗಟ್ಟಿದೆ. ನಾಳೆ ಶಸ್ತ್ರ ಚಿಕಿತ್ಸೆ ಮೂಲಕ ಅದನ್ನು ತೆಗೆಯಲಾಗುವುದು ಎಂದು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಖಚಿತ ಪಡಿಸಿದ್ದಾರೆ.</p>.<p>‘ಉಸಿರಾಟದ ತೊಂದರೆಯಿಂದ ಪಾಟೀಲ ಪುಟ್ಟಪ್ಪ ಅವರು 10 ದಿನಗಳ ಹಿಂದೆ ಕಿಮ್ಸ್ ಗೆ ದಾಖಲಾಗಿದ್ದರು. ತಜ್ಞ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ’ ಎಂದರು.</p>.<p>ಮೆದುಳಿನ ನರದಲ್ಲಿ ರಕ್ತ ಸರಾಗವಾಗಿ ಹರಿಯದೆ ಹೆಪ್ಪುಗಟ್ಟಿದೆ. ನಾಳೆ ಶಸ್ತ್ರ ಚಿಕಿತ್ಸೆ ಮೂಲಕ ಅದನ್ನು ತೆಗೆಯಲಾಗುವುದು ಎಂದು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>