ಮಡಿಕೇರಿಯ ವಿನಾಯಕ ಲಾಡ್ಜ್ನಲ್ಲಿ 2016ರ ಜುಲೈ 7ರಂದು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಗಣಪತಿ ಶವ ಪತ್ತೆಯಾಗಿತ್ತು. ಆತ್ಮಹತ್ಯೆಗೂ ಮುನ್ನ ಸ್ಥಳೀಯ ಟಿವಿ ಚಾನಲ್ಗೆ ಸಂದರ್ಶನ ನೀಡಿದ್ದ ಗಣಪತಿ, ಸಚಿವ ಕೆ.ಜೆ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್ ಹಾಗೂ ಪ್ರಣವ್ ಮೊಹಂತಿ ಕಿರುಕುಳ ನೀಡಿದ್ದರೆಂದು ಆರೋಪಿಸಿದ್ದರು.