ರಾಜ್ಯದಾದ್ಯಂತ ಬರಗಾಲಕ್ಕೆ ತುತ್ತಾಗಿ ರೈತರು ಬೆಳೆ ಸಾಲ ಮಾಡಿ ತುಂಬಲಾಗದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರೈತರು ತುಂಬಿದ ಬೆಳೆ ವಿಮೆ ಹಣವನ್ನು ಮಿಮಾ ಕಂಪನಿಯಿಂದ ಕೊಡಿಸಬೇಕು, ಕೇಂದ್ರ ಸರ್ಕಾರದಿಂದ ರೈತರಿಗೆ ₹6 ಸಾವಿರ ಮತ್ತು ರಾಜ್ಯ ಸರ್ಕಾರದಿಂದ ಬರುವ ₹4 ಸಾವಿರವನ್ನು ರಾಜ್ಯ ಸರ್ಕಾರ ತಡೆ ಹಿಡಿದಿದ್ದು, ಕೂಡಲೇ ಪುನರಾರಂಭಿಸುವಂತೆ ಅಧಿವೇಶನದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.