ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಇಲಾಖಾ ಸಚಿವ ಪ್ರಲ್ಹಾದ ಜೋಶಿ ‘ದೇಶದಲ್ಲಿ ವಿಮಾನ ಚಾಲನೆ ಮಾಡುವ ಪೈಲಟ್ಗಳ ಕೊರತೆ ನೀಗಿಸಲು ವಿವಿಧೆಡೆ ಆರು ವಿಮಾನ ತರಬೇತಿ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಸ್ಥಾಪಿಸುತ್ತಿದ್ದು, ಹುಬ್ಬಳ್ಳಿಯಲ್ಲೂ ಒಂದು ಕೇಂದ್ರ ಸ್ಥಾಪನೆಯಾಗಲಿದೆ’ ಎಂದು ಹೇಳಿದ್ದಾರೆ.