<p><strong>ಹುಬ್ಬಳ್ಳಿ:</strong> ‘ಬಂಗಾರ ಬದುಕಿನ ಅವಶ್ಯಕ ವಸ್ತುವೇನಲ್ಲ. ದೇಶ ಬಿಕ್ಕಟ್ಟಿನಲ್ಲಿ ಇದ್ದಾಗ ಎಲ್ಲವನ್ನೂ ಸರ್ಕಾರದಿಂದ ಮಾಡಲು ಸಾಧ್ಯವೂ ಇಲ್ಲ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರ ಸಹಕಾರ ಕೋರಿ, ಕೆಲ ಸಲಹೆ–ಸೂಚನೆಗಳನ್ನು ನೀಡಿದ್ದಾರೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.</p>.<p>‘ದೇಶದಲ್ಲಿ ಸಮಸ್ಯೆ ಎದುರಾದಾಗ ನಾಯಕತ್ವ ವಹಿಸಿಕೊಂಡವರು ಜನರ ಸಹಕಾರ ಬಯಸುತ್ತಾರೆ. ದೇಶದ ಹಿತದೃಷ್ಟಿಯಿಂದ ಮೋದಿ ಅವರು, ಚಿನ್ನ ಖರೀದಿಸದಂತೆ ಮತ್ತು ಇಂಧನ ಉಳಿತಾಯ ಮಾಡುವಂತೆ ಹೇಳಿದ್ದಾರೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-24-1653583972</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಬಂಗಾರ ಬದುಕಿನ ಅವಶ್ಯಕ ವಸ್ತುವೇನಲ್ಲ. ದೇಶ ಬಿಕ್ಕಟ್ಟಿನಲ್ಲಿ ಇದ್ದಾಗ ಎಲ್ಲವನ್ನೂ ಸರ್ಕಾರದಿಂದ ಮಾಡಲು ಸಾಧ್ಯವೂ ಇಲ್ಲ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರ ಸಹಕಾರ ಕೋರಿ, ಕೆಲ ಸಲಹೆ–ಸೂಚನೆಗಳನ್ನು ನೀಡಿದ್ದಾರೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.</p>.<p>‘ದೇಶದಲ್ಲಿ ಸಮಸ್ಯೆ ಎದುರಾದಾಗ ನಾಯಕತ್ವ ವಹಿಸಿಕೊಂಡವರು ಜನರ ಸಹಕಾರ ಬಯಸುತ್ತಾರೆ. ದೇಶದ ಹಿತದೃಷ್ಟಿಯಿಂದ ಮೋದಿ ಅವರು, ಚಿನ್ನ ಖರೀದಿಸದಂತೆ ಮತ್ತು ಇಂಧನ ಉಳಿತಾಯ ಮಾಡುವಂತೆ ಹೇಳಿದ್ದಾರೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-24-1653583972</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>