‘ಕರ್ನಾಟಕ ವೃತ್ತದಲ್ಲಿ ರೌಡಿ ಶೀಟರ್ ಪ್ರವೀಣ್ ಪೂಜಾರಿ, ಮಲ್ಲಯ್ಯ ಹಿರೇಮಠ ಮತ್ತು ವಕೀಲ ವಿನೋದ ಪಾಟೀಲ ಎಂಬುವರು ರಸ್ತೆ ಮೇಲೆ ಬೈದಾಡಿಕೊಂಡು, ಜಗಳವಾಡುತ್ತಿದ್ದರು. ಘಟನಾ ಸ್ಥಳಕ್ಕೆ ತೆರಳಿದಾಗ ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದರು’ ಎಂದು ಖುದ್ದು ಪ್ರಭು ಸೂರಿನ್ ನವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.