‘ಉಣಕಲ್ ಕ್ರಾಸ್ನಲ್ಲಿರುವ ದೊಡ್ಡಮನಿ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಕರ್ತವ್ಯ ಮುಗಿಸಿ, ಕೇಶ್ವಾಪುರದಲ್ಲಿರುವ ತಮ್ಮ ಮನೆಗೆ ಬೈಕ್ನಲ್ಲಿ ವಾಪಸಾಗುತ್ತಿದ್ದರು. ಸರ್ವೋದಯ ವೃತ್ತದ ಬಳಿ ಅವರನ್ನು ಅಡ್ಡಗಟ್ಟಿರುವ ಪೊಲೀಸರು, ಏಕಾಏಕಿ ಹಲ್ಲೆ ನಡೆಸಿದ್ದಾರೆ’ ಎಂದು ಸಂಘದ ಅಧ್ಯಕ್ಷ ಶಾಂತರಾಜು ಪೋಳ ದೂರಿದರು.