ಅಧಿಕಾರಕ್ಕೆ ಬಂದರೆ ಮತಾಂತರ ನಿಷೇಧ ಕಾಯ್ದೆಯನ್ನು ಒಂದು ವಾರದಲ್ಲಿ ರದ್ದುಪಡಿಸುವುದಾಗಿ ಹೇಳಿರುವ ಕಾಂಗ್ರೆಸ್ ಹೇಳಿಕೆ ಕುರಿತು ‘ಕಪಾಲಿ ಬೆಟ್ಟದ ಮೇಲೆ ಮೂರ್ತಿ ಸ್ಥಾಪಿಸಲು ಹೋಗಿ ಅಧಿಕಾರ ಗಿಟ್ಟಿಸಿಕೊಂಡವರು ಈಗ ಅಧಿಕಾರಕ್ಕೇರುವ ಕನಸು ಕಾಣುತ್ತಿದ್ದಾರೆ. ಸರ್ಕಾರದಲ್ಲಿ ಪದವಿ ಗಿಟ್ಟಿಸಿಕೊಳ್ಳಲು ನವ ಪಾದ್ರಿಗಳ ಹಾಗೆ ಮಾತನಾಡಬೇಕಾಗುತ್ತದೆ. ಇದಕ್ಕಾಗಿ ಅವರ ಪಕ್ಷದಲ್ಲಿ ಪೈಪೋಟಿ ನಡೆಯುತ್ತಿದೆ’ ಎಂದು ಕುಟುಕಿದರು.