<p><strong>ಧಾರವಾಡ:</strong> ತಾಲ್ಲೂಕಿನ ತಲವಾಯಿ ಗ್ರಾಮದ ಹೊಲವೊಂದರ ಶೆಡ್ನಲ್ಲಿ ಇಟ್ಟಿದ್ದ 10 ಪಿಒಪಿ ಗಣೇಶ ಮೂರ್ತಿಗಳನ್ನು ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡಿದ್ದಾರೆ. </p>.<p>ಜಿಲ್ಲಾ ಪರಿಸರ ಅಧಿಕಾರಿ ಜಗದೀಶ ಐ.ಎಚ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದಾರೆ. ಬಸವರಾಜ್ ಕಮ್ಮಾರ ಎಂಬವರು ಶೆಡ್ನಲ್ಲಿ ಇಟ್ದಿದ್ದ ಮೂರ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. </p>.<p>ಪರಿಸರ ಅಧಿಕಾರಿ ಮನೋಹರ್ ಪತ್ತಾರ್, ಉಪತಹಶೀಲ್ದಾರ್ ಪ್ರೇಮಾನಂದ ದಡ್ಡನವರ್, ನಾಗರಾಜ್ ಗ್ರಾಮ ಲೆಕ್ಕಾಧಿಕಾರಿ, ನಾಗರಾಜ್ ಹಾಲನವರ್, ಹೆಡ್ ಕಾನ್ಸ್ಟೇಬಲ್, ಮುನಾಫ್ ಸೌದಾಗರ್, ಶಶಿಧರ್ ಕೋಡಿಹಳ್ಳಿ ಕಾರ್ಯಾಚರಣೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ತಾಲ್ಲೂಕಿನ ತಲವಾಯಿ ಗ್ರಾಮದ ಹೊಲವೊಂದರ ಶೆಡ್ನಲ್ಲಿ ಇಟ್ಟಿದ್ದ 10 ಪಿಒಪಿ ಗಣೇಶ ಮೂರ್ತಿಗಳನ್ನು ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡಿದ್ದಾರೆ. </p>.<p>ಜಿಲ್ಲಾ ಪರಿಸರ ಅಧಿಕಾರಿ ಜಗದೀಶ ಐ.ಎಚ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದಾರೆ. ಬಸವರಾಜ್ ಕಮ್ಮಾರ ಎಂಬವರು ಶೆಡ್ನಲ್ಲಿ ಇಟ್ದಿದ್ದ ಮೂರ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. </p>.<p>ಪರಿಸರ ಅಧಿಕಾರಿ ಮನೋಹರ್ ಪತ್ತಾರ್, ಉಪತಹಶೀಲ್ದಾರ್ ಪ್ರೇಮಾನಂದ ದಡ್ಡನವರ್, ನಾಗರಾಜ್ ಗ್ರಾಮ ಲೆಕ್ಕಾಧಿಕಾರಿ, ನಾಗರಾಜ್ ಹಾಲನವರ್, ಹೆಡ್ ಕಾನ್ಸ್ಟೇಬಲ್, ಮುನಾಫ್ ಸೌದಾಗರ್, ಶಶಿಧರ್ ಕೋಡಿಹಳ್ಳಿ ಕಾರ್ಯಾಚರಣೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>