<p><strong>ಹುಬ್ಬಳ್ಳಿ</strong>: ‘ರಾಜ್ಯ ಸರ್ಕಾರ ದಿವಾಳಿ ಆಗಿದೆ ಎಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋಪ ಬರುತ್ತದೆ. ಈಗ ಎರಡನೇ ಬಾರಿ ಸ್ಥಿರಾಸ್ತಿ ನೋಂದಣಿ ಶುಲ್ಕ ಹೆಚ್ಚಿಸಿ, ದಿವಾಳಿತನ ಸಾಬೀತುಪಡಿಸಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.</p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾಮಾನ್ಯರು ಖರೀದಿಸುವ ಚಿಕ್ಕ ಮನೆ, ಅಪಾರ್ಟ್ಮೆಂಟ್ಗಳ ಮೇಲೆ ಶುಲ್ಕ ಹೆಚ್ಚಳವು ಪರಿಣಾಮ ಬೀರುತ್ತದೆ’ ಎಂದರು.</p>.<p>‘ಜಿಎಸ್ಟಿ ನಿರ್ಧಾರವು ರಾಜ್ಯ ಸರ್ಕಾರದ ಕೈಯಲ್ಲಿ ಇಲ್ಲ ಎಂದು ರಾಜ್ಯದ ಜನರು ಸಮಾಧಾನ ಪಟ್ಟುಕೊಳ್ಳುವ ಸ್ಥಿತಿ ಬಂದಿದೆ’ ಎಂದು ಅವರು ವ್ಯಂಗ್ಯವಾಡಿದರು.</p>.<div><blockquote>ಬೇರೆ ಧರ್ಮದವರು ಎಷ್ಟು ಮಕ್ಕಳನ್ನು ಮಾಡಿದರೂ ತೊಂದರೆ ಇಲ್ಲ. ಹಿಂದೂಗಳು ಮೂರು ಮಕ್ಕಳನ್ನು ಹೊಂದುವಂತೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದರೆ ಕಾಂಗ್ರೆಸ್ನವರಿಗೆ ನೋವಾಗುತ್ತದೆ.</blockquote><span class="attribution">- ಪ್ರಲ್ಹಾದ ಜೋಶಿ, ಕೇಂದ್ರ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ರಾಜ್ಯ ಸರ್ಕಾರ ದಿವಾಳಿ ಆಗಿದೆ ಎಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋಪ ಬರುತ್ತದೆ. ಈಗ ಎರಡನೇ ಬಾರಿ ಸ್ಥಿರಾಸ್ತಿ ನೋಂದಣಿ ಶುಲ್ಕ ಹೆಚ್ಚಿಸಿ, ದಿವಾಳಿತನ ಸಾಬೀತುಪಡಿಸಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.</p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾಮಾನ್ಯರು ಖರೀದಿಸುವ ಚಿಕ್ಕ ಮನೆ, ಅಪಾರ್ಟ್ಮೆಂಟ್ಗಳ ಮೇಲೆ ಶುಲ್ಕ ಹೆಚ್ಚಳವು ಪರಿಣಾಮ ಬೀರುತ್ತದೆ’ ಎಂದರು.</p>.<p>‘ಜಿಎಸ್ಟಿ ನಿರ್ಧಾರವು ರಾಜ್ಯ ಸರ್ಕಾರದ ಕೈಯಲ್ಲಿ ಇಲ್ಲ ಎಂದು ರಾಜ್ಯದ ಜನರು ಸಮಾಧಾನ ಪಟ್ಟುಕೊಳ್ಳುವ ಸ್ಥಿತಿ ಬಂದಿದೆ’ ಎಂದು ಅವರು ವ್ಯಂಗ್ಯವಾಡಿದರು.</p>.<div><blockquote>ಬೇರೆ ಧರ್ಮದವರು ಎಷ್ಟು ಮಕ್ಕಳನ್ನು ಮಾಡಿದರೂ ತೊಂದರೆ ಇಲ್ಲ. ಹಿಂದೂಗಳು ಮೂರು ಮಕ್ಕಳನ್ನು ಹೊಂದುವಂತೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದರೆ ಕಾಂಗ್ರೆಸ್ನವರಿಗೆ ನೋವಾಗುತ್ತದೆ.</blockquote><span class="attribution">- ಪ್ರಲ್ಹಾದ ಜೋಶಿ, ಕೇಂದ್ರ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>