‘ಪ್ರಧಾನಿ, ರಾಷ್ಟ್ರಪತಿ ಮಾಡಿದರೂ ಬಿಜೆಪಿಗೆ ಹೋಗಲ್ಲ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಅವರನ್ನು ನಮ್ಮ ಪಕ್ಷಕ್ಕೆ ಕರೆದಿಲ್ಲ. ಜೆಡಿಎಸ್ನಲ್ಲಿದ್ದಾಗ ಅವರು ಸೋನಿಯಾ ಗಾಂಧಿಗೆ ಬಯ್ದಿದ್ದು ನೋಡಿದರೆ ಇವರು ಅವರ ಮುಖವನ್ನೂ ನೋಡುವುದು ಸಾಧ್ಯವಾಗಬಾರದಿತ್ತು. ಆದರೆ ಈಗ ರಾಹುಲ್ ಗಾಂಧಿ ಎದುರು ಸೊಂಟ ಬಗ್ಗಿಸಿ ನಿಲ್ಲುತ್ತಾರೆ’ ಎಂದು ಲೇವಡಿ ಮಾಡಿದರು.