ಸಾವರ್ಕರ್ ಅವರಿಗೆ ಭಾರತರತ್ನ ನೀಡುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿರುವುದು ಸರಿಯಾಗಿದೆ. ಆದರೆ, ಅದನ್ನು ಚುನಾವಣೆಯ ಸಮಯದಲ್ಲಿ ಹೇಳಿರುವುದು ಸರಿಯಲ್ಲ. ಕಾಂಗ್ರೆಸ್ ನವರಿಗೆ ಮಹಾತ್ಮ ಗಾಂಧಿ, ನೆಹರೂ, ಇಂದಿರಾ ಗಾಂಧಿ ಮಾತ್ರ ಕಾಣುತ್ತಾರೆ. ರಾಜೀವ್ ಗಾಂಧಿಗೆ ಯಾವ ಅರ್ಹತೆ ಮೇಲೆ ನೀಡಿದಿರಿ ಎಂದು ಪ್ರಶ್ನಿಸಿದರು.