<p><strong>ಹುಬ್ಬಳ್ಳಿ:</strong> ಇಲ್ಲಿನ ವಿದ್ಯಾನಗರದ ಕೆಎಲ್ಇ ಸಂಸ್ಥೆಯ ಪ್ರೇರಣಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಿಇಟಿಯಲ್ಲಿ ಉತ್ತಮ ರ್ಯಾಂಕ್ ಪಡೆದಿದ್ದಾರೆ.</p>.<p>ಎಂಜಿನಿಯರಿಂಗ್ ವಿಭಾಗದಲ್ಲಿ ನರೇಂದ್ರ ವಿನೋದ ನಾಯಕ 328ನೇ ರ್ಯಾಂಕ್, ಬಿ.ಎಸ್ಸಿ ಅಗ್ರಿಕಲ್ಚರ್ ವಿಭಾಗದಲ್ಲಿ 556ನೇ ರ್ಯಾಂಕ್ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.</p>.<p>ಎಂಜಿನಿಯರಿಂಗ್ನಲ್ಲಿ ವಿನುತಾ ಫಡ್ನೀಸ್ 4,592ನೇ ರ್ಯಾಂಕ್, ಓಂಕಾರ ಜಯಪ್ರಕಾಶ ಪಟ್ಟಣದ 4,789, ಕ್ರಾಂತಿ ಕಾಜಾ 4,915, ಕಮಲ ಪಿ.ಮೇಘರಾಜ 6,855, ಕಾರ್ತಿಕ ಪಾಂಡುರಂಗಸಾ ನಾಕೋಡ 8,137ನೇ ರ್ಯಾಂಕ್ ಪಡೆದಿದ್ದಾರೆ.</p>.<p> ಕ್ರಾಂತಿ ಕಾಜಾ, ಬಿ.ಎಸ್ಸಿ ಅಗ್ರಿಕಲ್ಚರ್ ವಿಭಾಗದಲ್ಲಿ 1,625ನೇ ರ್ಯಾಂಕ್ ಹಾಗೂ ಬಿಎನ್ವೈಎಸ್ ವಿಭಾಗದಲ್ಲಿ 3,520ನೇ ರ್ಯಾಂಕ್, ವೆಟರ್ನರಿ ವಿಭಾಗದಲ್ಲಿ 1,978ನೇ ರ್ಯಾಂಕ್ ಪಡೆದಿದ್ದಾರೆ.</p>.<p>ವಿದ್ಯಾರ್ಥಿಗಳನ್ನು ಕೆಎಲ್ಇ ಸಂಸ್ಥೆಯ ಚೇರ್ಮನ್ ಪ್ರಭಾಕರ ಕೋರೆ, ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಸಮ ಕುಲಪತಿ ಅಶೋಕ ಶೆಟ್ಟರ್, ಪ್ರಾಚಾರ್ಯ ಪ್ರೊ.ಕುಮಾರಸ್ವಾಮಿ ಮೇವುಂಡಿಮಠ, ಪ್ರಾಧ್ಯಾಪಕರು, ಸಿಬ್ಬಂದಿ ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಇಲ್ಲಿನ ವಿದ್ಯಾನಗರದ ಕೆಎಲ್ಇ ಸಂಸ್ಥೆಯ ಪ್ರೇರಣಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಿಇಟಿಯಲ್ಲಿ ಉತ್ತಮ ರ್ಯಾಂಕ್ ಪಡೆದಿದ್ದಾರೆ.</p>.<p>ಎಂಜಿನಿಯರಿಂಗ್ ವಿಭಾಗದಲ್ಲಿ ನರೇಂದ್ರ ವಿನೋದ ನಾಯಕ 328ನೇ ರ್ಯಾಂಕ್, ಬಿ.ಎಸ್ಸಿ ಅಗ್ರಿಕಲ್ಚರ್ ವಿಭಾಗದಲ್ಲಿ 556ನೇ ರ್ಯಾಂಕ್ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.</p>.<p>ಎಂಜಿನಿಯರಿಂಗ್ನಲ್ಲಿ ವಿನುತಾ ಫಡ್ನೀಸ್ 4,592ನೇ ರ್ಯಾಂಕ್, ಓಂಕಾರ ಜಯಪ್ರಕಾಶ ಪಟ್ಟಣದ 4,789, ಕ್ರಾಂತಿ ಕಾಜಾ 4,915, ಕಮಲ ಪಿ.ಮೇಘರಾಜ 6,855, ಕಾರ್ತಿಕ ಪಾಂಡುರಂಗಸಾ ನಾಕೋಡ 8,137ನೇ ರ್ಯಾಂಕ್ ಪಡೆದಿದ್ದಾರೆ.</p>.<p> ಕ್ರಾಂತಿ ಕಾಜಾ, ಬಿ.ಎಸ್ಸಿ ಅಗ್ರಿಕಲ್ಚರ್ ವಿಭಾಗದಲ್ಲಿ 1,625ನೇ ರ್ಯಾಂಕ್ ಹಾಗೂ ಬಿಎನ್ವೈಎಸ್ ವಿಭಾಗದಲ್ಲಿ 3,520ನೇ ರ್ಯಾಂಕ್, ವೆಟರ್ನರಿ ವಿಭಾಗದಲ್ಲಿ 1,978ನೇ ರ್ಯಾಂಕ್ ಪಡೆದಿದ್ದಾರೆ.</p>.<p>ವಿದ್ಯಾರ್ಥಿಗಳನ್ನು ಕೆಎಲ್ಇ ಸಂಸ್ಥೆಯ ಚೇರ್ಮನ್ ಪ್ರಭಾಕರ ಕೋರೆ, ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಸಮ ಕುಲಪತಿ ಅಶೋಕ ಶೆಟ್ಟರ್, ಪ್ರಾಚಾರ್ಯ ಪ್ರೊ.ಕುಮಾರಸ್ವಾಮಿ ಮೇವುಂಡಿಮಠ, ಪ್ರಾಧ್ಯಾಪಕರು, ಸಿಬ್ಬಂದಿ ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>