ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಟ್ ಕಾಯಿನ್ ಹಗರಣ; ಕ್ರಮ ಕೈಗೊಳ್ಳಲು ಪ್ರಧಾನಿ ಸೂಚನೆ- ಯಡಿಯೂರಪ್ಪ

Last Updated 18 ನವೆಂಬರ್ 2021, 5:49 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಬಿಟ್ ಕಾಯಿನ್ ಹಗರಣದ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ ಎಂದು ಶಾಸಕ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಹಗರಣದ ಬಗ್ಗೆ ಯಾರ ಬಳಿಯಾಗಲಿ ಅಥವಾ ಯಾವುದೇ ಪಕ್ಷದವರಲ್ಲಾಗಲಿ ದಾಖಲೆಯಿದ್ದರೆ ಬಿಡುಗಡೆ ಮಾಡಲಿ. ಯಾರನ್ನೂ ರಕ್ಷಣೆ ಮಾಡುವ ಹಾಗೂ ಪ್ರಕರಣ ಮುಚ್ಚಿಡುವ ಪ್ರಶ್ನೆಯೇ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT