‘ಗ್ರಾಮಕ್ಕೊಂದು ವಾಚನಾಲಯ, ಪಂಚಾಯ್ತಿಗೊಂದು ಗ್ರಂಥಾಲಯ, ಹೋಬಳಿ ಮಟ್ಟದಲ್ಲಿ ಹಳೆಗನ್ನಡದ ಮರು ಓದು ಹಾಗೂ ಗಮಕ ವಾಚನ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ತಾಲ್ಲೂಕು ಕೇಂದ್ರದಲ್ಲಿ ಸಾಹಿತ್ಯ ಭವನ ನಿರ್ಮಾಣ ಹಾಗೂ ಜನಪದ ಕಲಾ ಪ್ರದರ್ಶನ ಏರ್ಪಡಿಸಲಾಗುವುದು. ಯುವ ಬರಹಗಾರರಿಗಾಗಿ ವಿಶೇಷ ಸಾಹಿತ್ಯ ಕಮ್ಮಟ, ನಾಲ್ಕೂ ಕಂದಾಯ ವಿಭಾಗಗಳಲ್ಲಿ ಪುಸಕ್ತ ಮಹಾಮೇಳವನ್ನು ಏರ್ಪಡಿಸಲಾಗುವುದು’ ಎಂದರು.