<p>ಹುಬ್ಬಳ್ಳಿ: ಸ್ಥಿರಾಸ್ತಿ ನೋಂದಣಿ ಶುಲ್ಕ ಹೆಚ್ಚಳವು ರಾಜ್ಯ ಸರ್ಕಾರದ ಜನವಿರೋಧಿ ನೀತಿಯಾಗಿದೆ ಎಂದು ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಎಂಜಿನಿಯರ್ನ ಮಾಜಿ ಅಧ್ಯಕ್ಷ ಸುರೇಶ ಕಿರೇಸೂರ ಆರೋಪಿಸಿದ್ದಾರೆ.</p>.<p>‘ಈಗಾಗಲೇ ಬೆಲೆ ಏರಿಕೆಯಿಂದಾಗಿ ಜನರು ಸರ್ಕಾರಕ್ಕೆ ಛೀಮಾರಿ ಹಾಕುತ್ತಿದ್ದಾರೆ. ಸಾಲ ಮಾಡಿ ನಿವೇಶನ, ಹೊಲ, ಮನೆ ಖರೀದಿಸಿ ಬದುಕು ಕಟ್ಟಿಕೊಳ್ಳುತ್ತಿರುವವರು ಸರ್ಕಾರದ ಮೇಲೆ ಆಕ್ರೋಶಗೊಂಡಿದ್ದಾರೆ. ಕೂಡಲೇ ಶುಲ್ಕ ಹೆಚ್ಚಳವನ್ನು ಹಿಂಪಡೆಯಬೇಕು’ ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಸ್ಥಿರಾಸ್ತಿ ನೋಂದಣಿ ಶುಲ್ಕ ಹೆಚ್ಚಳವು ರಾಜ್ಯ ಸರ್ಕಾರದ ಜನವಿರೋಧಿ ನೀತಿಯಾಗಿದೆ ಎಂದು ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಎಂಜಿನಿಯರ್ನ ಮಾಜಿ ಅಧ್ಯಕ್ಷ ಸುರೇಶ ಕಿರೇಸೂರ ಆರೋಪಿಸಿದ್ದಾರೆ.</p>.<p>‘ಈಗಾಗಲೇ ಬೆಲೆ ಏರಿಕೆಯಿಂದಾಗಿ ಜನರು ಸರ್ಕಾರಕ್ಕೆ ಛೀಮಾರಿ ಹಾಕುತ್ತಿದ್ದಾರೆ. ಸಾಲ ಮಾಡಿ ನಿವೇಶನ, ಹೊಲ, ಮನೆ ಖರೀದಿಸಿ ಬದುಕು ಕಟ್ಟಿಕೊಳ್ಳುತ್ತಿರುವವರು ಸರ್ಕಾರದ ಮೇಲೆ ಆಕ್ರೋಶಗೊಂಡಿದ್ದಾರೆ. ಕೂಡಲೇ ಶುಲ್ಕ ಹೆಚ್ಚಳವನ್ನು ಹಿಂಪಡೆಯಬೇಕು’ ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>