ಶಿವಾನಂದ ಮುತ್ತಣ್ಣವರ, ಡಾ. ಕ್ರಾಂತಿಕಿರಣ, ಪ್ರಭು ನವಲಗುಂದಮಠ, ಚಂದ್ರಶೇಖರ ಗೋಕಾಕ, ವೆಂಕಟೇಶ ಮೇಸ್ತ್ರಿ ಮಾತನಾಡಿದರು. ಶಂಕರಣ್ಣ ಬಿಜವಾಡಿ, ಬಸವರಾಜ ಅಮ್ಮಿನಭಾವಿ, ಶಶಿಕುಮಾರ ಬಿಜವಾಡ, ಮಾರುತಿ ಚಾಕಲಬ್ಬಿ, ಶಿವಯ್ಯ ಸ್ವಾಮೀಜಿ, ಲಕ್ಷ್ಮಿಕಾಂತ ಘೋಡಕೆ ಸೇರಿದಂತೆ ನೂರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡಿದ್ದರು.