<p><strong>ಹುಬ್ಬಳ್ಳಿ: </strong>ಮಹಾತ್ಮ ಗಾಂಧಿ ಅವರು ಬ್ರಿಟಿಷ್ ರ ವಿರುದ್ಧ ನಡೆಸಿದ ದಂಡಿ ಸತ್ಯಾಗ್ರಹ ಆರಂಭಿಸಿದ ದಿನದ ಅಂಗವಾಗಿ ಹಾಗೂ ಸಿಎಎ, ಎನ್ ಆರ್ ಸಿ ಹಿಂಪಡೆಯುವಂತೆ ಆಗ್ರಹಿಸಿ ಹುಬ್ಬಳ್ಳಿ ಧಾರವಾಡ ಸಂವಿಧಾನ ಸುರಕ್ಷಾ ಸಮಿತಿಯಿಂದ ಒಂದು ದಿನದ ಸಾಮೂಹಿಕ ಉಪವಾಸ ಧರಣಿ ನಡೆಸಿದರು.</p>.<p>ಮುಖಂಡರಾದ ಮಹೇಶ್ ಪತ್ತಾರ, ಅನ್ವರ್ ಮುಧೋಳ, ಪಿತಾಂಬ್ರಪ್ಪ ಬಿಳಾರ, ಇಸ್ಮಾಯಿಲ್ ಕಾಲೇಬುಡ್ಡೆ, ಆಶ್ರಫ್ ಅಲಿ, ವಿಜಯ ಗುಂಟ್ರಾಳ, ಆಶೀಫ್ ಪಾಶ್ಚಾಪುರ, ಧರ್ಮಗುರು ತಾಜುದ್ದೀನ್ ಪೀರಾ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಮಹಾತ್ಮ ಗಾಂಧಿ ಅವರು ಬ್ರಿಟಿಷ್ ರ ವಿರುದ್ಧ ನಡೆಸಿದ ದಂಡಿ ಸತ್ಯಾಗ್ರಹ ಆರಂಭಿಸಿದ ದಿನದ ಅಂಗವಾಗಿ ಹಾಗೂ ಸಿಎಎ, ಎನ್ ಆರ್ ಸಿ ಹಿಂಪಡೆಯುವಂತೆ ಆಗ್ರಹಿಸಿ ಹುಬ್ಬಳ್ಳಿ ಧಾರವಾಡ ಸಂವಿಧಾನ ಸುರಕ್ಷಾ ಸಮಿತಿಯಿಂದ ಒಂದು ದಿನದ ಸಾಮೂಹಿಕ ಉಪವಾಸ ಧರಣಿ ನಡೆಸಿದರು.</p>.<p>ಮುಖಂಡರಾದ ಮಹೇಶ್ ಪತ್ತಾರ, ಅನ್ವರ್ ಮುಧೋಳ, ಪಿತಾಂಬ್ರಪ್ಪ ಬಿಳಾರ, ಇಸ್ಮಾಯಿಲ್ ಕಾಲೇಬುಡ್ಡೆ, ಆಶ್ರಫ್ ಅಲಿ, ವಿಜಯ ಗುಂಟ್ರಾಳ, ಆಶೀಫ್ ಪಾಶ್ಚಾಪುರ, ಧರ್ಮಗುರು ತಾಜುದ್ದೀನ್ ಪೀರಾ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>