‘ವಸತಿ ಯೋಜನೆಯ ಎಲ್ಲಾ ಫಲಾನುಭವಿಗಳ ಸಾಲಮನ್ನಾ ಪತ್ರ ವಿತರಿಸಬೇಕು, ಹೊಸದಾಗಿ ನಿರ್ಮಿಸುತ್ತಿರುವ ಆಶ್ರಯ ಮನೆಗಳ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಆ ಕುರಿತು ಸಿಐಡಿಯಿಂದ ತನಿಖೆ ನಡೆಸಬೇಕು, ಈಗಾಗಲೇ ನಿಧನರಾಗಿರುವ ಫಲಾನುವಿಗಳ ಹೆಸರಿನಲ್ಲಿರುವ ಮನೆಗಳನ್ನು ಅವರ ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಬೇಕು ಹಾಗೂ ಆಶ್ರಯ ಕಾಲೊನಿಯಗಳಲ್ಲಿ ರಸ್ತೆ, ವಿದ್ಯುತ್, ನೀರು ಸೇರಿದಂತೆ ಮೂಲಸೌಕರ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.