‘ಮಹದಾಯಿ ತೀರ್ಪಿನ ಅನುಷ್ಠಾನಕ್ಕೆ ಮುಂದಾಗದ ಕುಮಾರಸ್ವಾಮಿ, ತೀರ್ಪಿನ ವಿರುದ್ಧ ಗೋವಾ ಸರ್ಕಾರ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ವಾಸ್ತವದಲ್ಲಿ ಗೋವಾ ಸಲ್ಲಿಸಿಯೇ ಇಲ್ಲ. ಬದಲಿಗೆ ಕರ್ನಾಟಕವೇ ಮೇಲ್ಮನವಿ ಸಲ್ಲಿಸಿದೆ. ಮಹದಾಯಿ ನೀರು ಬಳಸುವುದಕ್ಕೆ ಸಂಬಂಧಿಸಿದಂತೆ, ಕೂಡಲೇ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.