ಪ್ರಶಸ್ತಿಯು ₹1ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಧಾರವಾಡದ ಸಿತಾರ್ ವಾದಕ ಉಸ್ತಾದ್ ಹಫೀಜ್ ಬಾಲೇಖಾನ್ ಮತ್ತು ಹಿಂದೂಸ್ತಾನಿ ಹಾಗೂ ಕರ್ನಾಟಕ ಸಂಗೀತ ಗಾಯಕಿಮೈಸೂರಿನ ವಿದುಷಿ ಲಕ್ಷ್ಮೀ ನಾಗರಾಜ ಅವರಿಗೆ ಯುವ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯು ತಲಾ ₹25 ಸಾವಿರ ನಗರದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.