ಡಿಡಿಪಿಐ ಇನಾಯತ್–ಅಲಿ ಸಿಂಧೆ, ಸಾರ್ವಜನಿಕ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ಡಾ.ಟಿ.ಆರ್.ದೊಡ್ಡೆ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಮೇಶ ಎಂ.ಡಾಕುಳಗಿ, ಡಾ.ಜಯಕುಮಾರ ಸಿಂಧೆ, ಪೂಜ್ಯ ಶಿವಲಿಂಗಪ್ಪ ಚತೂರೆ ಸ್ವತಂತ್ರ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಕೆ.ಬಿ.ಹಾಲ್ಗೋರ್ಟಾ, ನಿವೃತ್ತ ಪ್ರಾಧ್ಯಾಪಕ ಶರಣಪ್ಪ ದಂಡೆ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಚ್ಚಿದಾನಂದ ಮಠಪತಿ ಮಾತನಾಡಿದರು.ಸಂಜೀವಕುಮಾರ ಹೊಸಮನಿ ಸ್ವಾಗತಿಸಿದರು. ರಾಜೀವಕುಮಾರ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಣ ಸಂಯೋಜಕ ರಮೇಶ ರಾಜೋಳೆ ನಿರೂಪಿಸಿದರು. ಸುಕೇಶಕುಮಾರ ಹೊಸಮನಿ ವಂದಿಸಿದರು.