<p><strong>ಗುಡಗೇರಿ:</strong> ಶ್ರಾವಕರು ನಿತ್ಯವು ಭಗವಂತನ ದರ್ಶನ, ಶಾಸ್ತ್ರಗಳ ಅಧ್ಯಯನ ಮಾಡುವಂತರಾಗಬೇಕು ಎಂದು 108 ಶ್ರೀ ಪುಣ್ಯಸಾಗರ ಮುನಿ ಮಹಾರಾಜ ಹೇಳಿದರು.</p>.<p>ಅವರು ಗ್ರಾಮದಲ್ಲಿ ಹಮ್ಮಿಕೊಂಡ 1008 ಶ್ರೀ ಶಾಂತಿನಾಥ ತೀರ್ಥಂಕರರ ಪಂಚ ಕಲ್ಯಾಣ ಮಹೋತ್ಸವ ಕಾರ್ಯಕ್ರಮ ಸಂಪನ್ನಗೊಳಿಸಿ ಬುಧವಾರ ಹರ್ಲಾಪುರ ಗ್ರಾಮಕ್ಕೆ ವಿಹಾರ ಮುನ್ನ ಶಾಂತಿನಾಥ ತೀರ್ಥಂಕರ ಬಸದಿಯಲ್ಲಿ ಶ್ರಾವಕರಿಗೆ ಆಶೀರ್ವಚನ ನೀಡಿದರು.</p>.<p>ಮಕ್ಕಳಿಗೆ ಲೌಕಿಕ ಶಿಕ್ಷಣ ಜೊತೆಗೆ ಧರ್ಮದ ಸಂಸ್ಕಾರವು ಅವಶ್ಯವಾಗಿದ್ದು, ನಿತ್ಯವು ಮಕ್ಕಳನ್ನು ಬಸೀದಿಗೆ ಕರೆದೊಂದು ದೇವ, ಗುರು, ಶಾಸ್ತ್ರಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು. ವಿಹಾರದಲ್ಲಿ ಗ್ರಾಮದ ಜೈನ ಸಮಾಜದ ಶ್ರಾವಕ, ಶ್ರಾವಕಿಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಗೇರಿ:</strong> ಶ್ರಾವಕರು ನಿತ್ಯವು ಭಗವಂತನ ದರ್ಶನ, ಶಾಸ್ತ್ರಗಳ ಅಧ್ಯಯನ ಮಾಡುವಂತರಾಗಬೇಕು ಎಂದು 108 ಶ್ರೀ ಪುಣ್ಯಸಾಗರ ಮುನಿ ಮಹಾರಾಜ ಹೇಳಿದರು.</p>.<p>ಅವರು ಗ್ರಾಮದಲ್ಲಿ ಹಮ್ಮಿಕೊಂಡ 1008 ಶ್ರೀ ಶಾಂತಿನಾಥ ತೀರ್ಥಂಕರರ ಪಂಚ ಕಲ್ಯಾಣ ಮಹೋತ್ಸವ ಕಾರ್ಯಕ್ರಮ ಸಂಪನ್ನಗೊಳಿಸಿ ಬುಧವಾರ ಹರ್ಲಾಪುರ ಗ್ರಾಮಕ್ಕೆ ವಿಹಾರ ಮುನ್ನ ಶಾಂತಿನಾಥ ತೀರ್ಥಂಕರ ಬಸದಿಯಲ್ಲಿ ಶ್ರಾವಕರಿಗೆ ಆಶೀರ್ವಚನ ನೀಡಿದರು.</p>.<p>ಮಕ್ಕಳಿಗೆ ಲೌಕಿಕ ಶಿಕ್ಷಣ ಜೊತೆಗೆ ಧರ್ಮದ ಸಂಸ್ಕಾರವು ಅವಶ್ಯವಾಗಿದ್ದು, ನಿತ್ಯವು ಮಕ್ಕಳನ್ನು ಬಸೀದಿಗೆ ಕರೆದೊಂದು ದೇವ, ಗುರು, ಶಾಸ್ತ್ರಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು. ವಿಹಾರದಲ್ಲಿ ಗ್ರಾಮದ ಜೈನ ಸಮಾಜದ ಶ್ರಾವಕ, ಶ್ರಾವಕಿಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>