ಗುರುವಾರ, 12 ಮಾರ್ಚ್ 2026
×
ADVERTISEMENT

ಕನ್ನಡ ಕಲಿಕಾ ಕೇಂದ್ರ ಆರಂಭಕ್ಕೆ ಕ್ರಮ: ಪುರುಷೋತ್ತಮ ಬಿಳಿಮಲೆ

Published : 10 ಜುಲೈ 2025, 4:58 IST
Last Updated : 10 ಜುಲೈ 2025, 4:58 IST
ADVERTISEMENT
ಫಾಲೋ ಮಾಡಿ
Comments
ಸಭೆಗೆ ಜಿಲ್ಲಾ ಲೀಡ್‌ ಬ್ಯಾಂಕ್‌ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ಈ ನಡೆಯನ್ನು ಪ್ರಾಧಿಕಾರ ಗಂಭೀರವಾಗಿ ಪರಿಗಣಿಸಲಿದೆ
ಪ್ರೊ. ಪುರುಷೋತ್ತಮ ಬಿಳಿಮಲೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
‘ಸಾಹಿತ್ಯ ನಡಿಗೆ’ ಆಯೋಜನೆಗೆ ಸಲಹೆ 
‘ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿನ ರಸ್ತೆಗಳಿಗೆ ಸಾಹಿತಿಗಳು ಸಾಧಕರ ಹೆಸರಿಡಲು ಹಾಗೂ ಸಾಹಿತ್ಯ ನಡಿಗೆ ಕಾರ್ಯಕ್ರಮ (ಧಾರವಾಡದಲ್ಲಿನ ಸಾಹಿತಿಗಳ ತಾಣ ವೀಕ್ಷಣೆ) ಕಾರ್ಯಕ್ರಮ ಆಯೋಜಿಸಲು ಸಲಹೆ ನೀಡಲಾಗಿದೆ’ ಎಂದು ಪ್ರೊ. ಪುರುಷೋತ್ತಮ ಬಿಳಿಮಲೆ ತಿಳಿಸಿದರು. ‘ಕನ್ನಡದ ಹೋರಾಟದಲ್ಲಿ ಕನ್ನಡ ಸಂಘಟನೆಗಳ ಪದಾಧಿಕಾರಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳ ಪಟ್ಟಿಯನ್ನು ಪ್ರಾಧಿಕಾರಕ್ಕೆ ‌ಕಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇಂಥ ಪ್ರಕರಣಗಳನ್ನು ವಾಪಸ್‌ ಪಡೆಯುವುದಾಗಿ ಉಪಮುಖ್ಯಮಂತ್ರಿ ಹೇಳಿದ್ದರು. ಪಟ್ಟಿಯನ್ನು ಸರ್ಕಾರಕ್ಕೆ ಕಳಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT