<p><strong>ನವಲಗುಂದ:</strong> ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಎನ್ನುವುದು ಸರ್ಕಾರದ ಉದ್ದೇಶ. ಸಾರ್ವಜನಿಕರು ಕೂಡ ಗ್ರಾಮದಲ್ಲಿ ನಡೆಯುವ ಕಾಮಗಾರಿ ಪರಿಶೀಲನೆ ನಡೆಸಿ ಗುಣಮಟ್ಟದ ಕಾಮಗಾರಿ ಆಗುವಂತೆ ನೋಡಿಕೊಳ್ಳಬೇಕು ಎಂದು ಶಾಸಕ ಎನ್.ಎಚ್. ಕೋನರಡ್ಡಿ ತಿಳಿಸಿದರು.</p>.<p>ನಾಗರಹಳ್ಳಿ ಗ್ರಾಮದ ಶರಣ ಬಸವೇಶ್ವರ ಮಠದ ಎದುರಿಗೆ ಕೆಆರ್ಐಡಿಎಲ್ ಇಲಾಖೆ ಅಡಿಯಲ್ಲಿ ₹30 ಲಕ್ಷ ವೆಚ್ಚದಲ್ಲಿ ಚರಂಡಿ ಹಾಗೂ ಸಿಸಿ ರಸ್ತೆ ಕಾಮಗಾರಿ ಹಾಗೂ ನಿರ್ಮಿತಿ ಕೇಂದ್ರದ ಅಡಿಯಲ್ಲಿ ಸಂಗಪ್ಪ ಚವಡಿ ಅವರ ಮನೆಯಿಂದ ನಾಗರಹಳ್ಳಿ-ಬಸಾಪೂರ ರಸ್ತೆಯವರೆಗೆ ₹30 ಲಕ್ಷಗಳ ವೆಚ್ಚದಲ್ಲಿ ಪರಿಶಿಷ್ಟ ಜಾತಿ ಕಾಲೊನಿಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೇರವರಿಸಿ ಮಾತನಾಡಿದರು.</p>.<p>ಅಣ್ಣಿಗೇರಿ ಪುರಸಭೆ ಅಧ್ಯಕ್ಷ ಶಿವಾನಂದ ಬೆಳಹಾರ, ಶರಣಪ್ಪ ದ್ಯಾಮನಗೌಡ, ಶಂಕರಗೌಡ ಪಾಟೀಲ, ಸಂಗಪ್ಪ ಗಡ್ಡಿ, ದ್ಯಾಮಣ್ಣ ಕರಿ, ಬಸವರಾಜ ಬೀರಣ್ಣವರ, ಸಿದ್ಧಾರ್ಥ ಡಂಬಳ, ಯಲ್ಲಪ್ಪ ಭಜಂತ್ರಿ, ಶರಣಪ್ಪ ಕಂಬಳಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ:</strong> ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಎನ್ನುವುದು ಸರ್ಕಾರದ ಉದ್ದೇಶ. ಸಾರ್ವಜನಿಕರು ಕೂಡ ಗ್ರಾಮದಲ್ಲಿ ನಡೆಯುವ ಕಾಮಗಾರಿ ಪರಿಶೀಲನೆ ನಡೆಸಿ ಗುಣಮಟ್ಟದ ಕಾಮಗಾರಿ ಆಗುವಂತೆ ನೋಡಿಕೊಳ್ಳಬೇಕು ಎಂದು ಶಾಸಕ ಎನ್.ಎಚ್. ಕೋನರಡ್ಡಿ ತಿಳಿಸಿದರು.</p>.<p>ನಾಗರಹಳ್ಳಿ ಗ್ರಾಮದ ಶರಣ ಬಸವೇಶ್ವರ ಮಠದ ಎದುರಿಗೆ ಕೆಆರ್ಐಡಿಎಲ್ ಇಲಾಖೆ ಅಡಿಯಲ್ಲಿ ₹30 ಲಕ್ಷ ವೆಚ್ಚದಲ್ಲಿ ಚರಂಡಿ ಹಾಗೂ ಸಿಸಿ ರಸ್ತೆ ಕಾಮಗಾರಿ ಹಾಗೂ ನಿರ್ಮಿತಿ ಕೇಂದ್ರದ ಅಡಿಯಲ್ಲಿ ಸಂಗಪ್ಪ ಚವಡಿ ಅವರ ಮನೆಯಿಂದ ನಾಗರಹಳ್ಳಿ-ಬಸಾಪೂರ ರಸ್ತೆಯವರೆಗೆ ₹30 ಲಕ್ಷಗಳ ವೆಚ್ಚದಲ್ಲಿ ಪರಿಶಿಷ್ಟ ಜಾತಿ ಕಾಲೊನಿಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೇರವರಿಸಿ ಮಾತನಾಡಿದರು.</p>.<p>ಅಣ್ಣಿಗೇರಿ ಪುರಸಭೆ ಅಧ್ಯಕ್ಷ ಶಿವಾನಂದ ಬೆಳಹಾರ, ಶರಣಪ್ಪ ದ್ಯಾಮನಗೌಡ, ಶಂಕರಗೌಡ ಪಾಟೀಲ, ಸಂಗಪ್ಪ ಗಡ್ಡಿ, ದ್ಯಾಮಣ್ಣ ಕರಿ, ಬಸವರಾಜ ಬೀರಣ್ಣವರ, ಸಿದ್ಧಾರ್ಥ ಡಂಬಳ, ಯಲ್ಲಪ್ಪ ಭಜಂತ್ರಿ, ಶರಣಪ್ಪ ಕಂಬಳಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>