ಗುರುವಾರ, 23 ಅಕ್ಟೋಬರ್ 2025
×
ADVERTISEMENT
ADVERTISEMENT

ಮುಂದಿನ ಸಿಎಂ ಘೋಷಿಸಲು ಯತೀಂದ್ರ ಯಾರು?: ಆರ್.ಅಶೋಕ

Published : 23 ಅಕ್ಟೋಬರ್ 2025, 19:35 IST
Last Updated : 23 ಅಕ್ಟೋಬರ್ 2025, 19:35 IST
ಫಾಲೋ ಮಾಡಿ
Comments
ಬಿ. ಶ್ರೀರಾಮುಲು 
ಬಿ. ಶ್ರೀರಾಮುಲು 
ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉಪಮುಖ್ಯಮಂತ್ರಿ ಮಾಡುವ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ವಿಷಯವನ್ನು ಮುಂಚೂಣಿಗೆ ತರಲಾಗಿದೆ. ಆರ್‌ಎಸ್‌ಎಸ್‌ ಬೆಂಬಲಿಸುವವರ ವಿರುದ್ಧ ಕಾಂಗ್ರೆಸ್ ಸರ್ಕಾರ ವಿನಾಕಾರಣ ಕ್ರಮ ಕೈಗೊಳ್ಳುತ್ತಿದೆ.
–ಬಿ.ಶ್ರೀರಾಮುಲು ಮಾಜಿ ಸಚಿವ
ನವೆಂಬರ್‌ ಕ್ರಾಂತಿಯ ಮಾತುಗಳು ಬರೀ ಊಹಾಪೋಹ. ಪಕ್ಷದಲ್ಲಿ ಅಂಥ ಯಾವುದೇ ಚರ್ಚೆಗಳು ನಡೆದಿಲ್ಲ.
–ಡಾ. ಯತೀಂದ್ರ ಸಿದ್ದರಾಮಯ್ಯ ವಿಧಾನ ಪರಿಷತ್ತು ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT