ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ಆವಾಂತರದ ಬಳಿಕ ಎಚ್ಚೆತ್ತ ಪಾಲಿಕೆ: ಅಧಿಕಾರಿಗಳೊಂದಿಗೆ ಸಭೆ

Last Updated 24 ಜೂನ್ 2019, 6:19 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಭಾನುವಾರ ಸುರಿದ ಭಾರಿ ಮಳೆಗೆ ನಗರದ 450ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಅರಳಿ ಕಟ್ಟಿ ಕಾಲೊನಿಯೊಂದರಲ್ಲೇ 150 ಮನೆಗಳಿಗೆ ನೀರು ಹೊಕ್ಕಿವೆ. ಇದರಿಂದ ಜನ ಪರದಾಡುವಂತಾಯಿತು.

ಇದರಿಂದ ಎಚ್ಚೆತ್ತ ಪಾಲಿಕೆ ಆಯುಕ್ತ ಈಗ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ. ಶಾಸಕ ಪ್ರಸಾದ ಅಬ್ಬಯ್ಯ ಭಾಗಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT