ಸುರ್ಜೆವಾಲಾ ಅವರೊಂದಿಗೆ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಧಾರವಾಡ ಜಿಲ್ಲಾ ಚುನಾವಣಾ ಉಸ್ತುವಾರಿ ಪಿ.ವಿ. ಮೋಹನ್, ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್, ಮಾಜಿ ಸಂಸದ ಐ.ಜಿ. ಸನದಿ, ಶಾಕೀರ್ ಸನದಿ, ಸ್ಥಳೀಯ ಮುಖಂಡರಾದ ಎನ್.ಎಚ್. ಕೋನರಡ್ಡಿ, ರಜತ ಉಳ್ಳಾಗಡ್ಡಿಮಠ, ಅನಿಲಕುಮಾರ ಪಾಟೀಲ ಹಾಗೂ ಇತರರು ಇದ್ದರು.