ಬುಧವಾರ, 21 ಜನವರಿ 2026
×
ADVERTISEMENT
ADVERTISEMENT

ಹುಬ್ಬಳ್ಳಿ| ಮೇಲ್ಸೇತುವೆ ಕಾಮಗಾರಿ: ‘ರಾಣಿ ಚನ್ನಮ್ಮ ಪ್ರತಿಮೆ’ ಉಳಿಯುವುದೇ ?

Published : 21 ಜನವರಿ 2026, 6:01 IST
Last Updated : 21 ಜನವರಿ 2026, 6:01 IST
ಫಾಲೋ ಮಾಡಿ
Comments
ಚನ್ನಮ್ಮ ಮೂರ್ತಿ ಸ್ಥಳಾಂತರಿಸಬೇಕೆ ಅಥವಾ ಪರ್ಯಾಯ ಕ್ರಮ ಕೈಗೊಳ್ಳಬಹುದೆ ಎಂಬ ಬಗ್ಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು
ಭುವನೇಶ ಪಾಟೀಲ ಸಿಇಒ ಜಿಲ್ಲಾ ಪಂಚಾಯಿತಿ ಧಾರವಾಡ‌
ಕಿತ್ತೂರು ರಾಣಿ ಚನ್ನಮ್ಮ ಮೂರ್ತಿ ಪ್ರತಿಸ್ಠಾಪನೆಗೂ ಮುನ್ನ ಆ ವೃತ್ತಕ್ಕೆ ರಾಣಿ ಚನ್ನಮ್ಮ ವೃತ್ತ ಎಂದು ಕರೆಯುತ್ತಿದ್ದರು. ಮೂರ್ತಿ ಪ್ರತಿಷ್ಠಾಪನೆಗೂ ಮುನ್ನ ದೊಡ್ಡ ಹೋರಾಟವೇ ನಡೆದಿತ್ತು
ಡಾ. ಪಾಂಡುರಂಗ ಪಾಟೀಲ ಮಾಜಿ ಮೇಯರ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT