ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಪಕ್ಷದ ಪೂರ್ವ ಘಟಕದ ಅಧ್ಯಕ್ಷ ಪ್ರಭು ನವಲಗುಂದಮಠ, ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ಮುಖಂಡರಾದ ಅಶೋಕ ಕಾಟವೆ, ರಂಗಾ ಬದ್ದಿ, ದತ್ತಮೂರ್ತಿ ಕುಲಕರ್ಣಿ, ಸತೀಶ ಶೇಜವಾಡಕರ, ದೀಪಕ ಮೆಹರವಾಡೆ, ಉಮೇಶ ದುಶಿ, ಸಂಗಮೇಶ ಅಂಜಿ, ರವಿ ಕೊಪ್ಪಳ, ರಾಜು ಕೋರ್ಯಾನಮಠ, ಪ್ರಕಾಶ ಶೃಂಗೇರಿ, ಜಗದೀಶ ಬುಳ್ಳಾನವರ, ಪ್ರೀತಂ ಅರಕೇರಿ, ಅಶೋಕ ಕಾಟವೆ, ಮಹೇಂದ್ರ ಕೌತಾಳ, ಲಕ್ಷ್ಮಿಕಾಂತ ಘೋಡಕೆ ಇದ್ದರು.