ಬೆಳಗಾವಿಯ ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ತ್ಯಾಗರಾಜ, ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯ ವಿಜ್ಞಾನ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಎಸ್.ಎಲ್. ಸಂಗಮ, ಬಸವಪ್ರಭು ಹೊಸಕೇರಿ, ಶಂಕರ ಹಲಗತ್ತಿ, ಶೈಲಜಾ ಅಮರಶೆಟ್ಟಿ, ಶಿವಾನಂದ ಭಾವಿಕಟ್ಟಿ, ಶ್ರೀನಿವಾಸ ವಾಡಪ್ಪಿ, ಜಯದೇವ ಹಿರೇಮಠ, ಎಸ್.ಸಿ. ಪಾಟೀಲ, ಎಸ್.ಬಿ. ಪಾಟೀಲ, ಸತ್ಯಾ ಸವಣೂರ, ಶಶಿಕಲಾ ಸಂಗಮ, ಇಂದು ಹಿರೇಮಠ, ಡಿ.ಬಿ. ಬಿರಾದಾರ, ಬಂಕಾಪುರ ಇದ್ದರು.