‘ಗಡಿಭಾಗದ ಮಕ್ಕಳು ಕನ್ನಡ ಕಲಿಕೆಯಿಂದ ವಂಚಿತರಾದರೆ, ಆ ಭಾಗದಲ್ಲಿ ಕನ್ನಡ ನಶಿಸುತ್ತದೆ. ಇದಕ್ಕೆ ಸರ್ಕಾರವೇ ಕಾರಣವಾದಂತಾಗುತ್ತದೆ. ಶಾಲೆ ಆರಂಭಿಸಲು 70 ವಿದ್ಯಾರ್ಥಿಗಳಿರಬೇಕು ಹಾಗೂ ಐದು ಕಿ.ಮೀ ವ್ಯಾಪ್ತಿಯಲ್ಲಿ ಬೇರೆ ಪ್ರೌಢಶಾಲೆ ಇರಬಾರದು ಎಂಬ ನಿಯಮವಿದೆ. ಈ ನಿಯಮಗಳನ್ನು ಸಡಿಲಗೊಳಿಸಬೇಕು‘ ಎಂದು ಹೇಳಿದ್ದಾರೆ.