‘ಅತಿವೃಷ್ಟಿಯಿಂದ ಧಾರವಾಡ ಜಿಲ್ಲೆಯಲ್ಲಿ ಆಗಿರುವ ಹಾನಿಯನ್ನು ಅಧ್ಯಯನ ಮಾಡಲಾಗುತ್ತಿದೆ. ಜಿಲ್ಲಾಡಳಿತವು ಕಳೆದ ಎರಡು ಮೂರು ದಿನಗಳಲ್ಲಿ ಉಂಟಾಗಿರುವ ನಷ್ಟದ ಮಾಹಿತಿಯನ್ನು ಕ್ರೋಢೀಕರಿಸಿ ಒದಗಿಸಲಿದೆ. ಎಲ್ಲಾ ಮಾಹಿತಿಯನ್ನು ಮೌಲ್ಯಮಾಪನ ಮಾಡಿ ಹತ್ತು ದಿನಗಳೊಳಗೆ ಕೇಂದ್ರ ಸರ್ಕಾರಕ್ಕೆ ತಂಡವು ವರದಿ ಸಲ್ಲಿಸಲಿದೆ’ ಎಂದು ತಿಳಿಸಿದರು.