<p><strong>ಧಾರವಾಡ:</strong> ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು ಧ್ವಜಾರೋಹಣ ನೇರವೇರಿಸಿದರು.</p><p>ಸಂವಿಧಾನವು ಪ್ರತಿಯೊಬ್ಬ ಭಾರತೀಯನಿಗೂ ದೊರೆತ ರಕ್ಷಾ ಕವಚ. ಅದೊಂದು ಸಾಮಾಜಿಕ ಕ್ರಾಂತಿಯ ಗ್ರಂಥ. ಅದನ್ನು ಓದಿದರೆ ಸಾಲದು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಸಚಿವ ಲಾಡ್ ಹೇಳಿದರು.</p><p>ಯುವಜನರು ಕೌಶಲಗಳನ್ನು ಕಲಿಯಬೇಕು. ವೃತ್ತಿಯಲ್ಲಿ ಸಾಧನೆ ಮೆರೆಯಬೇಕು. ದುಶ್ಚಟಗಳ ಗೀಳು ಬೆಳೆಸಿಕೊಳ್ಳಬಾರದು. ಮಾದಕ ಪದಾರ್ಥ, ಮದ್ಯಪಾನ, ಧೂಮಪಾನದಿಂದ ದೂರ ಇರಬೇಕು ಎಂದರು.</p><p>ಜಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಹು-ಧಾ ಮಹಾನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು ಧ್ವಜಾರೋಹಣ ನೇರವೇರಿಸಿದರು.</p><p>ಸಂವಿಧಾನವು ಪ್ರತಿಯೊಬ್ಬ ಭಾರತೀಯನಿಗೂ ದೊರೆತ ರಕ್ಷಾ ಕವಚ. ಅದೊಂದು ಸಾಮಾಜಿಕ ಕ್ರಾಂತಿಯ ಗ್ರಂಥ. ಅದನ್ನು ಓದಿದರೆ ಸಾಲದು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಸಚಿವ ಲಾಡ್ ಹೇಳಿದರು.</p><p>ಯುವಜನರು ಕೌಶಲಗಳನ್ನು ಕಲಿಯಬೇಕು. ವೃತ್ತಿಯಲ್ಲಿ ಸಾಧನೆ ಮೆರೆಯಬೇಕು. ದುಶ್ಚಟಗಳ ಗೀಳು ಬೆಳೆಸಿಕೊಳ್ಳಬಾರದು. ಮಾದಕ ಪದಾರ್ಥ, ಮದ್ಯಪಾನ, ಧೂಮಪಾನದಿಂದ ದೂರ ಇರಬೇಕು ಎಂದರು.</p><p>ಜಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಹು-ಧಾ ಮಹಾನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>