<p>ಹುಬ್ಬಳ್ಳಿ: ಉತ್ತರ ಕರ್ನಾಟಕ ಆಟೊ ರಿಕ್ಷಾ ಚಾಲಕರ ಸಂಘ ಮತ್ತು ಹುಬ್ಬಳ್ಳಿ ಧಾರವಾಡ ಆಟೊ ಚಾಲಕರ ಒಕ್ಕೂಟ ಜುಲೈ 31ರಂದು ಕರೆ ನೀಡಿರುವ ಬಂದ್ಗೆ ಬೆಂಬಲ ನೀಡುವುದಿಲ್ಲ ಎಂದು ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳ ಹೇಳಿದೆ.</p>.<p> ‘ಆಟೊ ಚಾಲಕರ ಬೇಡಿಕೆ ಈಡೇರಿಕೆಗೆ ಸಂಬಂಧಿಸಿದಂತೆ ಸರ್ಕಾರದೊಂದಿಗೆ ಚರ್ಚಿಸಲು ಮಹಾಮಂಡಳ ಸಹಕಾರ ನೀಡಲಿದೆ. ಈ ಬಂದ್ ಅನವಶ್ಯಕ. ಇದನ್ನು ಕೈಬಿಡಬೇಕು. ಜನಪರವಾದ ‘ಶಕ್ತಿ’ ಯೋಜನೆ ವಿರೋಧಿಸುವುದು ಸರಿಯಲ್ಲ’ ಎಂದು ಮಹಾಮಂಡಳದ ಗುರುನಾಥ ಉಳ್ಳಿಕಾಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಉತ್ತರ ಕರ್ನಾಟಕ ಆಟೊ ರಿಕ್ಷಾ ಚಾಲಕರ ಸಂಘ ಮತ್ತು ಹುಬ್ಬಳ್ಳಿ ಧಾರವಾಡ ಆಟೊ ಚಾಲಕರ ಒಕ್ಕೂಟ ಜುಲೈ 31ರಂದು ಕರೆ ನೀಡಿರುವ ಬಂದ್ಗೆ ಬೆಂಬಲ ನೀಡುವುದಿಲ್ಲ ಎಂದು ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳ ಹೇಳಿದೆ.</p>.<p> ‘ಆಟೊ ಚಾಲಕರ ಬೇಡಿಕೆ ಈಡೇರಿಕೆಗೆ ಸಂಬಂಧಿಸಿದಂತೆ ಸರ್ಕಾರದೊಂದಿಗೆ ಚರ್ಚಿಸಲು ಮಹಾಮಂಡಳ ಸಹಕಾರ ನೀಡಲಿದೆ. ಈ ಬಂದ್ ಅನವಶ್ಯಕ. ಇದನ್ನು ಕೈಬಿಡಬೇಕು. ಜನಪರವಾದ ‘ಶಕ್ತಿ’ ಯೋಜನೆ ವಿರೋಧಿಸುವುದು ಸರಿಯಲ್ಲ’ ಎಂದು ಮಹಾಮಂಡಳದ ಗುರುನಾಥ ಉಳ್ಳಿಕಾಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>