ಹುಬ್ಬಳ್ಳಿ: ಹುಬ್ಬಳ್ಳಿ– ಧಾರವಾಡ ಪಾಲಿಕೆಯ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗೆ ಸರ್ಕಾರದ ಆದೇಶದನ್ವಯ ಸೌಲಭ್ಯ ನೀಡಬೇಕು ಎಂದು ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರು ಮತ್ತು ನೌಕರರ ಸಂಘದ ಸದಸ್ಯರುಕರ್ನಾಟಕ ರಾಜ್ಯ ಸಫಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಶಿವಣ್ಣ ಅವರಿಗೆ ಮನವಿ ಸಲ್ಲಿಸಿದರು.