‘ಈ ಬಾವಿಯಲ್ಲಿ ನೀರು ಇಲ್ಲದೆ ಇರುವುದರಿಂದ ಜನರು ವ್ಯರ್ಥವಾದ ಬಟ್ಟೆ ಮತ್ತಿತರ ವಸ್ತುಗಳನ್ನು ಹಾಕಿದ್ದರಿಂದ ಅದರ ಮೇಲೆ ಈ ವ್ಯಕ್ತಿ ಬಿದ್ದ ಪರಿಣಾಮ ಯಾವುದೆ ಗಂಭೀರ ಗಾಯಗಳಾಗಿಲ್ಲ. ಸ್ಥಳಿಯ ಆಸ್ಪತ್ರೆ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ‘ ಎಂದು ಅಗ್ನಿಶಾಮಕ ದಳದ ಅಧಿಕಾರಿ ವಿನಾಯಕ ದೊಡ್ಡವಾಡ ಹೇಳಿದರು.