<p><strong>ಹುಬ್ಬಳ್ಳಿ</strong>: ತಾಲ್ಲೂಕಿನ ಛಬ್ಬಿ ಗ್ರಾಮದ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.</p>.<p>ಬೆಳಗಲಿ ಗ್ರಾಮದ ದ್ಯಾಮಣ್ಣ ಉಣಕಲ್ (45) ಮೃತಪಟ್ಟವರು. ಮಲ್ಲಪ್ಪ ನಾಟಿಕರ, ಮಹದೇವಪ್ಪ ತಳವಾರ ಮತ್ತು ಯಲ್ಲಪ್ಪ ಮೆಲಗಾರಿ ಗಾಯಗೊಂಡಿದ್ದಾರೆ. ಅವರನ್ನು ಕೆಎಂಸಿ–ಆರ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳುನಾಡಿನ ಲಾರಿ ಚಾಲಕ ಸಂಪತ್ ಕುಮಾರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><span class="bold"><strong>ವ್ಯಕ್ತಿ ಸಾವು:</strong></span> ಹುಬ್ಬಳ್ಳಿ ತಾಲ್ಲೂಕಿನ ಗಿರಿಯಾಳ-ಇನಾಂ ವೀರಾಪುರ ರಸ್ತೆಯಲ್ಲಿ ಪಾದಚಾರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ, ಗಿರಿಯಾಲ ಗ್ರಾಮದ ಬಸವರಾಜ ಸಲಗಾರ (35) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಾಬುಸಾಬ್ ಅವರ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ತಾಲ್ಲೂಕಿನ ಛಬ್ಬಿ ಗ್ರಾಮದ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.</p>.<p>ಬೆಳಗಲಿ ಗ್ರಾಮದ ದ್ಯಾಮಣ್ಣ ಉಣಕಲ್ (45) ಮೃತಪಟ್ಟವರು. ಮಲ್ಲಪ್ಪ ನಾಟಿಕರ, ಮಹದೇವಪ್ಪ ತಳವಾರ ಮತ್ತು ಯಲ್ಲಪ್ಪ ಮೆಲಗಾರಿ ಗಾಯಗೊಂಡಿದ್ದಾರೆ. ಅವರನ್ನು ಕೆಎಂಸಿ–ಆರ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳುನಾಡಿನ ಲಾರಿ ಚಾಲಕ ಸಂಪತ್ ಕುಮಾರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><span class="bold"><strong>ವ್ಯಕ್ತಿ ಸಾವು:</strong></span> ಹುಬ್ಬಳ್ಳಿ ತಾಲ್ಲೂಕಿನ ಗಿರಿಯಾಳ-ಇನಾಂ ವೀರಾಪುರ ರಸ್ತೆಯಲ್ಲಿ ಪಾದಚಾರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ, ಗಿರಿಯಾಲ ಗ್ರಾಮದ ಬಸವರಾಜ ಸಲಗಾರ (35) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಾಬುಸಾಬ್ ಅವರ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>