ಭಾನುವಾರ, 17 ಆಗಸ್ಟ್ 2025
×
ADVERTISEMENT
ADVERTISEMENT

ಸರ್ಕಾರದ ಅನುದಾನ ಸದ್ಬಳಕೆಯಾಗಲಿ: ದೀಪಕ್ ಮಡಿವಾಳ

Published : 17 ಆಗಸ್ಟ್ 2025, 5:56 IST
Last Updated : 17 ಆಗಸ್ಟ್ 2025, 5:56 IST
ಫಾಲೋ ಮಾಡಿ
Comments
ತಿರುಮಲಕೊಪ್ಪದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯ ವ್ಯವಸ್ಥಿತವಾಗಿಲ್ಲ. ಅಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕು
ರಾಮಚಂದ್ರ ಹೊಸಮನಿ, ಇಒ, ತಾಲ್ಲೂಕು ಪಂಚಾಯಿತಿ
ಉತ್ತಮ ಮಳೆಯಾಗಿದ್ದು ಹೊಲದಲ್ಲಿನ ಹೆಚ್ಚುವರಿ ನೀರನ್ನು ರೈತರು ಹೊರಗೆ ಹಾಕುವ ಮೂಲಕ ಬೆಳೆ ರಕ್ಷಣೆಗೆ ಆದ್ಯತೆ ನೀಡಬೇಕು. ನ್ಯಾನೋ ಯೂರಿಯಾ ಬಳಸಬೇಕು.
ಮಂಜುಳಾ ತೆಂಬದ, ಸಹಾಯಕ ನಿರ್ದೇಶಕಿ, ತಾಲ್ಲೂಕು ಕೃಷಿ ಇಲಾಖೆ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT