ಮಹಾಮಂಡಳದ ನಿರ್ದೇಶಕರಾದ ಬಿ.ಎಸ್.ಸುಲ್ತಾನಪುರಿ, ಶಿವನಗೌಡ ಎಸ್.ಬಿರಾದಾರ, ಬೆಳಗಾವಿ ಪ್ರಾಂತ ಸಹಕಾರ ಸಂಘಗಳ ರಿಜಿಸ್ಟ್ರಾರ್ ವೆಂಟಕಸ್ವಾಮಿ, ಧಾರವಾಡ ಕೆಸಿಸಿ ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಮುನಿಯಪ್ಪ, ಧಾರವಾಡ ಸಹಕಾರ ಸಂಘಗಳ ರಿಜಿಸ್ಟ್ರಾರ್ ಸಾವಿತ್ರಿ ಬಿ.ಕಡಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪಿ.ವೆಂಟಕೇಶ್, ಚಾಮರಾಜ ಸವಡಿ, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ನ ಮುಖ್ಯ ಕಾರ್ಯ ನಿರ್ವಾಹಕ ಶರಣಬಸಪ್ಪ ಜಿ.ಕಾಟ್ರಳ್ಳಿ ಇದ್ದರು.