ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಕಿರಣ ಉಪ್ಪಾರ, ವೈದ್ಯ ಸಚಿನ್ ಹೊಸಕಟ್ಟಿ, ಪ್ರಮುಖರಾದ ಲಕ್ಷ್ಮಣ ಉಪ್ಪಾರ, ದತ್ತಾತ್ರೇಯ ಕಂದುಕೂರ, ಬಿ.ಎಲ್. ಹೆಗಡೆ, ಪಾಂಡುರಂಗ ಪವಾರ್, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಗಮ ಹಂಜಿ, ಶಿವಯ್ಯ ಹಿರೇಮಠ, ಅಮೋಲ್ ದೇಶ ಕುಲಕರ್ಣಿ ನವೀನ್ ಹತ್ತಿಬೆಳಗಲ್, ಸಚಿನ್ ಗಾಣಗೇರ, ರಾಜು ಕಟ್ಟಿ ಇದ್ದರು.