ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಧದ ಮರಕ್ಕೆ ಕಳ್ಳರಿಂದ ಕೊಡಲಿ ಪೆಟ್ಟು

Last Updated 8 ನವೆಂಬರ್ 2022, 4:55 IST
ಅಕ್ಷರ ಗಾತ್ರ

ಉಪ್ಪಿನಬೆಟಗೇರಿ: ಗ್ರಾಮದ ಮಾರ್ಕೇಟ್‌ ರಸ್ತೆಯ ಕರಬಸಪ್ಪ ಓಂಕಾರಿ ಎಂಬುವವರ ಮನೆಯ ಹಿತ್ತಲಲ್ಲಿ ಬೆಳೆದಿದ್ದ ಶ್ರೀಗಂಧದ ಗಿಡವನ್ನು ಕತ್ತರಿಸಿದ ಕಳ್ಳರು, ಅದನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ.

ಸೋಮವಾರ ಬೆಳಗಿನ ಜಾವ ಈ ಕಳವು ನಡೆದಿದೆ. ಗಿಡವನ್ನು ಯಾಂತ್ರಿಕ ಗರಗಸದಿಂದ ಕತ್ತರಿಸಿ, ತುಂಡರಿಸಿಕೊಂಡು ಹೋಗಿದ್ದಾರೆ. ಬೈಕ್‌ ಮೇಲೆ ಬಂದಿದ್ದ ಇಬ್ಬರು ಮರವನ್ನು ಕದ್ದೊಯ್ದಿದ್ದಾರೆ ಎನ್ನಲಾಗಿದೆ.

ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT