ಪ್ರಶಸ್ತಿ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಸಾಹಿತಿ ಮಹಾಂತಪ್ಪ ನಂದೂರು ಕಾರ್ಯ ನಿರ್ವಹಿಸಿದರು. ಸಮಿತಿಯಲ್ಲಿ ಸಾಹಿತಿ ಎಸ್.ವಿ. ಪಟ್ಟಣಶೆಟ್ಟಿ, ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ, ಜಾನಪದ ತಜ್ಞ ಡಾ. ರಾಮು ಮೂಲಗಿ, ಡಾ. ಮಹೇಶ ಹೊರಕೇರಿ, ಜಿ.ವಿ. ಹಿರೇಮಠ, ರವೀಂದ್ರ ರಾಮದುರ್ಗಕರ ಹಾಗೂ ಬಸವರಾಜ ಕರ್ಕಿ ಇದ್ದರು ಎಂದರು.