ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಜಿ.ಎಂ.ಚಿಕ್ಕಮಠ, ಎಸ್.ಎಸ್.ಪಾಟೀಲ ಅದರಗುಂಚಿ, ಪ್ರಕಾಶ ಬೆಂಡಿಗೇರಿ, ಶಿರಕೋಳ ಗುರುಸಿದ್ಧೇಶ್ವರ ಶ್ರೀ, ಸುಳ್ಳದ ಶಿವಸಿದ್ಧರಾಮೇಶ್ವರ ಸ್ವಾಮೀಜಿ, ಬ್ಯಾಹಟ್ಟಿ ಮರುಳಸಿದ್ಧ ಸ್ವಾಮೀಜಿ,ಮಣಕಟ್ಟಿ ವಿಶ್ವಾರಾಧ್ಯ ಸ್ವಾಮೀಜಿ, ಹುಬ್ಬಳ್ಳಿ ರಾಜಶೇಖರ ಸ್ವಾಮೀಜಿ,ಹಣ್ಣಿಕೇರಿ ರೇವಣಸಿದ್ಧ ಶ್ರೀ, ಬೆಲವಂತರ ರೇವಣಸಿದ್ಧ ಶ್ರೀ, ಹನ್ನೆರಡು ಮಠದ ಉತ್ತರಾಧಿಕಾರಿ ನಾಗರಾಜ ದೇವರು, ಅಂತೂರ ಬೆಂತೂರ ಕುಮಾರದೇವರು ಹಿರೇಮಠ, ಹನ್ನೆರಡು ಮಠದ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ, ಸವಣೂರಿನ ಡಾ.ಗುರುಪಾದಯ್ಯ ಸಾಲಿಮಠ ಇದ್ದರು.