ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಧಾರವಾಡ | ಸೋರುತಿಹುದು ಶಾಲೆಯ ಮಾಳಿಗಿ...

ಮೇ 29ರಿಂದ ಶಾಲಾರಂಭ: ಜಿಲ್ಲಾಡಳಿತ, ಶಿಕ್ಷಣ ಇಲಾಖೆಯಿಂದ ಶಿಥಿಲಗೊಂಡ ಕೊಠಡಿಗಳ ದುರಸ್ತಿ ಕಾರ್ಯ ಜೋರು
Published : 26 ಮೇ 2025, 4:43 IST
Last Updated : 26 ಮೇ 2025, 4:43 IST
ಫಾಲೋ ಮಾಡಿ
Comments
ಶಿಥಿಲಗೊಂಡ ಹಾಗೂ ಮಳೆಗೆ ಸೋರುವ ಶಾಲೆ ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ದುರಸ್ತಿ ಕಾರ್ಯ ಕೈಗೊಂಡು ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಆಯಾ ಇಲಾಖೆಗಳಿಗೆ ಸೂಚಿಸಲಾಗಿದೆ
ದಿವ್ಯಪ್ರಭು ಜಿಲ್ಲಾಧಿಕಾರಿ
ನವಲಗುಂದ ತಾಲ್ಲೂಕಿನ ಬಳ್ಳೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಮಳೆ ನೀರು ಸಂಗ್ರಹವಾಗಿರುವುದು
ನವಲಗುಂದ ತಾಲ್ಲೂಕಿನ ಬಳ್ಳೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಮಳೆ ನೀರು ಸಂಗ್ರಹವಾಗಿರುವುದು
ಶಿಥಿಲಾವಸ್ಥೆಯ ಮಳೆಗೆ ಸೋರುವ ಶಾಲೆಗಳ ಕೊಠಡಿಗಳನ್ನು ಮೊದಲ ಹಂತದಲ್ಲಿ ಅಭಿವೃದ್ಧಿಪಡಿಸಲಾಗುವುದು. ಉಳಿದ ಕೊಠಡಿಗಳನ್ನು ನಂತರ ದುರಸ್ತಿಗೊಳಿಸಲಾಗುವುದು
ಭುವನೇಶ ದೇವಿದಾಸ ಪಾಟೀಲ ಸಿಇಒ ಜಿಲ್ಲಾ ಪಂಚಾಯಿತಿ
ನವಲಗುಂದ ತಾಲ್ಲೂಕಿನ ಬಳ್ಳೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಮಳೆ ನೀರು ಸಂಗ್ರಹವಾಗಿರುವುದು
ನವಲಗುಂದ ತಾಲ್ಲೂಕಿನ ಬಳ್ಳೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಮಳೆ ನೀರು ಸಂಗ್ರಹವಾಗಿರುವುದು
ಕಳೆದ ವರ್ಷ 286 ಹಾಗೂ ಈ ವರ್ಷ 376 ಶಾಲಾ ಕೊಠಡಿಗಳನ್ನು ದುರಸ್ತಿ ಕೈಗೊಳ್ಳಲಾಗಿದೆ. ಇನ್ನೂ ಕೆಲವು ಶಾಲೆಗಳ ಕೊಠಡಿ ದುರಸ್ತಿ ಬಾಕಿ ಇದ್ದು ಅವುಗಳಲ್ಲಿ ಮಕ್ಕಳನ್ನು ಕೂರಿಸದಂತೆ ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ
ಎಸ್‌.ಎಸ್‌. ಕೆಳದಿಮಠ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ
ಹುಬ್ಬಳ್ಳಿ ನಗರದ ಹಳೇಹುಬ್ಬಳ್ಳಿ ಸದಾಶಿವ ನಗರದ ಸರ್ಕಾರಿ ಕನ್ನಡ ಹಿರಿಯ ಮಾದರಿ ಶಾಲೆಯ ಗೋಡೆ ಶಿಥಿಲಗೊಂಡಿದೆ
ಹುಬ್ಬಳ್ಳಿ ನಗರದ ಹಳೇಹುಬ್ಬಳ್ಳಿ ಸದಾಶಿವ ನಗರದ ಸರ್ಕಾರಿ ಕನ್ನಡ ಹಿರಿಯ ಮಾದರಿ ಶಾಲೆಯ ಗೋಡೆ ಶಿಥಿಲಗೊಂಡಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT