<p><strong>ಹುಬ್ಬಳ್ಳಿ:</strong>ಉತ್ತರ ಕರ್ನಾಟಕಕ್ಕೆ ಆಗಿರುವ ಅನ್ಯಾಯ ವಿರೋಧಿಸಿ ಪ್ರತ್ಯೇಕ ರಾಜ್ಯ ಹೋರಾಟಕ್ಕಾಗಿ ಆಗಸ್ಟ್ 2 ರಂದು ಉತ್ತರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೊತಂಬರಿ ಹೇಳಿದರು.</p>.<p>ಮಹದಾಯಿ ನದಿ ನೀರಿನ ಸಮಸ್ಯೆ ಸೇರಿದಂತೆ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ ಎಂದು ದೂರಿದರು.</p>.<p>ಬೆಳಗಾವಿಯಲ್ಲಿ ಮಠಾಧೀಶರು ನಡೆಸುತ್ತಿರುವ ಹೋರಾಟಕ್ಕೂ ಬೆಂಬಲ ನೀಡಲಾಗುವುದು. ಹೋರಾಟವನ್ನು ಜನಪ್ರತಿನಿಧಿಗಳು ಬೆಂಬಲಿಸದಿದ್ದರೆ ಅವರ ಮನೆ ಮುಂದೆ ಧರಣಿ ಮಾಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong>ಉತ್ತರ ಕರ್ನಾಟಕಕ್ಕೆ ಆಗಿರುವ ಅನ್ಯಾಯ ವಿರೋಧಿಸಿ ಪ್ರತ್ಯೇಕ ರಾಜ್ಯ ಹೋರಾಟಕ್ಕಾಗಿ ಆಗಸ್ಟ್ 2 ರಂದು ಉತ್ತರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೊತಂಬರಿ ಹೇಳಿದರು.</p>.<p>ಮಹದಾಯಿ ನದಿ ನೀರಿನ ಸಮಸ್ಯೆ ಸೇರಿದಂತೆ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ ಎಂದು ದೂರಿದರು.</p>.<p>ಬೆಳಗಾವಿಯಲ್ಲಿ ಮಠಾಧೀಶರು ನಡೆಸುತ್ತಿರುವ ಹೋರಾಟಕ್ಕೂ ಬೆಂಬಲ ನೀಡಲಾಗುವುದು. ಹೋರಾಟವನ್ನು ಜನಪ್ರತಿನಿಧಿಗಳು ಬೆಂಬಲಿಸದಿದ್ದರೆ ಅವರ ಮನೆ ಮುಂದೆ ಧರಣಿ ಮಾಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>