ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಹುಬ್ಬಳ್ಳಿ–ಧಾರವಾಡ | ಶೆಟ್ಟರ್‌ ವಾಪಸ್; ಕಾಂಗ್ರೆಸ್‌ಗೆ ಸವಾಲು

ಯಾರಿಗೆ ಒಲಿಯಲಿದೆ ವಿಧಾನ ಪರಿಷತ ಸದಸ್ಯ ಸ್ಥಾನ?
ಶ್ರೀಕಾಂತ ಕಲ್ಲಮ್ಮನವರ
Published : 31 ಜನವರಿ 2024, 6:03 IST
Last Updated : 31 ಜನವರಿ 2024, 6:03 IST
ಫಾಲೋ ಮಾಡಿ
Comments
ಕಾಂಗ್ರೆಸ್‌ ಪಕ್ಷದ ಕೈ ಚಿಹ್ನೆ
ಕಾಂಗ್ರೆಸ್‌ ಪಕ್ಷದ ಕೈ ಚಿಹ್ನೆ
- ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದು ನಿಜ. ಆದರೆ ಅಧಿಕೃತವಾಗಿ ಕಾಂಗ್ರೆಸ್‌ ಸೇರಿರಲಿಲ್ಲ. ಸದ್ಯಕ್ಕೆ ನಾನು ಪಕ್ಷೇತರ ಇದ್ದೇನೆ. ಮುಂದಿನ ನಡೆ ಬಗ್ಗೆ ಇನ್ನೂ ಯೋಚಿಸಿಲ್ಲ.
ಎಸ್‌.ಐ. ಚಿಕ್ಕನಗೌಡ್ರ ಮಾಜಿ ಶಾಸಕ
ವಿಧಾನ ಪರಿಷತ್ತು ಸದಸ್ಯ ಸ್ಥಾನಕ್ಕೆ ಕಾರ್ಯಕರ್ತರನ್ನು ನೇಮಿಸುವುದಾಗಿ ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ. ನಾನೂ ಸೇರಿ ಹಲವರು ಆಕಾಂಕ್ಷಿಯಾಗಿದ್ದೇವೆ.
ಅನಿಲಕುಮಾರ ಪಾಟೀಲ ಅಧ್ಯಕ್ಷ ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್‌ ಘಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT