- ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ನಿಜ. ಆದರೆ ಅಧಿಕೃತವಾಗಿ ಕಾಂಗ್ರೆಸ್ ಸೇರಿರಲಿಲ್ಲ. ಸದ್ಯಕ್ಕೆ ನಾನು ಪಕ್ಷೇತರ ಇದ್ದೇನೆ. ಮುಂದಿನ ನಡೆ ಬಗ್ಗೆ ಇನ್ನೂ ಯೋಚಿಸಿಲ್ಲ.
ಎಸ್.ಐ. ಚಿಕ್ಕನಗೌಡ್ರ ಮಾಜಿ ಶಾಸಕ
ವಿಧಾನ ಪರಿಷತ್ತು ಸದಸ್ಯ ಸ್ಥಾನಕ್ಕೆ ಕಾರ್ಯಕರ್ತರನ್ನು ನೇಮಿಸುವುದಾಗಿ ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ. ನಾನೂ ಸೇರಿ ಹಲವರು ಆಕಾಂಕ್ಷಿಯಾಗಿದ್ದೇವೆ.
ಅನಿಲಕುಮಾರ ಪಾಟೀಲ ಅಧ್ಯಕ್ಷ ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಘಟಕ