ಈ ಕುರಿತು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಕಾಂಗ್ರೆಸ್ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ‘ಅಂದು ಅವರ ಕುಟುಂಬದವರು ಘಟನಾ ಸ್ಥಳದಲ್ಲಿ ಪೂಜೆ ಸಲ್ಲಿಸಿ, ಮೌನಾಚರಣೆ ಮಾಡಲಿದ್ದಾರೆ. ಈ ವೇಳೆ ಸ್ಥಳೀಯರು, ವಿವಿಧ ಸಂಘಟನೆಯವರು ಭಾಗವಹಿಸಬೇಕು’ ಎಂದರು. ಬೈಪಾಸ್ ತಡೆ ನಡೆದರೂ ಅಚ್ಚರಿಯಿಲ್ಲ ಎಂದರು.